ನವದೆಹಲಿ, ಮೇ 26: ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭಿಸಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಮೇ 26ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ
Category: Kannada
ನವದೆಹಲಿ, ಮೇ 26: ಜಾಗತಿಕ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಂಕಿಪಾಕ್ಸ್ ಅನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರೋಗಲಕ್ಷಣದ ರೋಗಿಗಳನ್ನು ಪ್ರತ್ಯೇಕವಾಗಿರಿಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಲಹೆ ನೀಡಿದೆ. ಮಂಕಿಪಾಕ್ಸ್ ಪತ್ತೆಯಾದ ರಾಷ್ಟ್ರಗಳಿಂದ ಆಗಮಿಸಿದ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಗೊತ್ತುಪಡಿಸಿದ ಆರೋಗ್ಯ ಸೌಲಭ್ಯಗಳಲ್ಲಿ ಅವರನ್ನು ಪ್ರತ್ಯೇಕಿಸಲು ಆಸ್ಪತ್ರೆಗಳಿಗೆ ನಿರ್ದೇಶಿಸುವಂತೆ ಸೂಚಿಸಲಾಗಿದೆ. ಹುಷಾರ್: ಮಂಕಿಪಾಕ್ಸ್ ಸೋಂಕಿಗೂ 21 ದಿನ
ಶ್ರೀನಗರ್, ಮೇ 26: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರಲ್ಲಿ ಒಬ್ಬ, ಮಾಜಿ ಉಗ್ರಗಾಮಿ ಮತ್ತು ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಅಧ್ಯಕ್ಷ ಯಾಸಿನ್ ಮಲಿಕ್, ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗುವುದು ಎಂದು ತಿಳಿದು ಬಂದಿದೆ. ದೆಹಲಿಯ ಎನ್ಐಎ ನ್ಯಾಯಾಲಯವು ಜೀವಾವಧಿ ಶಿಕ್ಷೆಯ ತೀರ್ಪು ಪ್ರಕಟಿಸಿದಕ್ಕೆ ಕೆಲವೇ ನಿಮಿಷಗಳಲ್ಲಿ ತಿಹಾರ್
ಬೆಂಗಳೂರು, ಮೇ 26; ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್ಗೆ ಕರೆ ನೀಡಿದೆ. ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರ ಶುಕ್ರವಾರ ಸಚಿವಾಲಯ ಬಂದ್ಗೆ ಕರೆ
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರತಿಭಟನಾ ಮೆರವಣಿಗೆಯನ್ನು ತಡೆಗಟ್ಟುವ ಪ್ರಯತ್ನದಲ್ಲಿ ಅಧಿಕಾರಿಗಳು ಬುಧವಾರ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ಗೆ ಹೋಗುವ ಎಲ್ಲಾ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿದ್ದರು, ಆದರೂ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆಯಿತು. “ಯಾವುದೇ ಅಡೆತಡೆಗಳು ನಮ್ಮನ್ನು ತಡೆಯುವುದಿಲ್ಲ, ನಾವು ಎಲ್ಲಾ ಅಡೆತಡೆಗಳನ್ನು ದಾಟುತ್ತೇವೆ ಮತ್ತು ಇಸ್ಲಾಮಾಬಾದ್ ತಲುಪುತ್ತೇವೆ” ಎಂದು ಖಾನ್ ಅವರು ರಾಜಧಾನಿಯಿಂದ
ಬೆಂಗಳೂರು, ಮೇ 25: ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಶಾಸಕನಾಗುವ ಅವಕಾಶವನ್ನು ಪದೇ ಪದೇ ತಪ್ಪಿಸಲಾಗುತ್ತಿದೆ. 2018 ನೇ ಸಾರ್ವತ್ರಿಕ ಚುನಾವಣೆ ವೇಳೆ ವರುಣಾದಿಂದ ಸ್ಪರ್ಧಿಸಲು ವಿಜಯೇಂದ್ರ ತಯಾರಿ ನಡೆಸಿದ್ದರು. ಕೊನೆ ಗಳಿಗೆಯಲ್ಲಿ ಟಿಕೆಟ್ ಕೈ ತಪ್ಪಿತ್ತು. ಇದೀಗ 2022 ರಲ್ಲಿ ವಿಧಾನ ಪರಿಷತ್ ಟಿಕೆಟ್ ಕೊಡಿಸುವ ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನ ಎರಡನೇ ಸಲವೂ
ಹೈದರಾಬಾದ್, ಮೇ 25: ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ(TRS) ಅಭ್ಯರ್ಥಿಗಳು ಬುಧವಾರ(ಮೇ 25) ದಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಟಿಆರ್ಎಸ್ ನ ಮೂವರು ಅಭ್ಯರ್ಥಿಗಳು ರಾಜ್ಯಸಭೆ ಆಯ್ಕೆ ಬಯಸಿದ್ದು, ಮೂವರು ಸುಲಭವಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಡಿ ದಾಮೋದರ್ ರಾವ್, ಬಿ ಪಾರ್ಥಸಾರಥಿ ರೆಡ್ಡಿ ಇಂದು ನಾಮಪತ್ರ ಸಲ್ಲಿಸಿದ್ದು, ದ್ವೈವಾರ್ಷಿಕ ಚುನಾವಣೆ ಜೂನ್ 10ರಂದು ನಿಗದಿಯಾಗಿದೆ. ವಿ ಲಕ್ಷ್ಮಿಕಾಂತ
ಬೆಂಗಳೂರು, ಮೇ 25: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದಿಂದ ವಿವಿಧ ಜಿಲ್ಲೆಗಳಲ್ಲಿ ವರದಿಗಾರರ ಹುದ್ದೆ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಆಲ್ ಇಂಡಿಯಾ ರೇಡಿಯೋದ ಉಪ ನಿರ್ದೇಶಕರಾದ ಟಿ.ಬಿ.ನಂಜುಂಡಸ್ವಾಮಿ ಪ್ರಕಟಣೆಯಲ್ಲಿ
ಜಮುಯಿ ಮೇ 25: ಬಿಹಾರದ ಜಮುಯಿಯ ಬಾಲಕಿಯೊಬ್ಬಳು ಪ್ರತಿದಿನ ತನ್ನ ಶಾಲೆಗೆ ಒಂದೇ ಕಾಲಿನ ಮೇಲೆ ನಡೆದುಕೊಂಡು ಹೋಗುತ್ತಿರುವ ಮನಕಲಕುವ ಕಥೆಯೊಂದು ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ. ಸೀಮಾ ಈಗ 10 ವರ್ಷದ ಬಾಲಕಿ. ಈಕೆ ಶಿಕ್ಷಣದ ಮೇಲಿನ ಉತ್ಸಾಹಕ್ಕಾಗಿ ಅಸಂಖ್ಯಾತ ನೆಟಿಜನ್ಗಳ ಹೃದಯವನ್ನು ಗೆಲ್ಲುತ್ತಿದ್ದಾಳೆ. ಸೀಮ್ ತನ್ನ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯ ಶಾಲೆಗೆ ಒಂದೇ
ಬೆಂಗಳೂರು, ಮೇ25: ಕರ್ನಾಟಕ ರಾಜ್ಯದಲ್ಲಿ ಪಠ್ಯಪುಸ್ತಕ ವಿವಾದ ತಾರಕಕ್ಕೇರಿದೆ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಬಗ್ಗೆ ಶಿಕ್ಷಣ ಸಚಿವರ ಮಾತು ನಗೆಪಾಟಲಿಗೆ ಈಡಾಗಿದೆ. ಸದ್ಯ ಈ ವೀಡಿಯೊ ಎಲ್ಲೆಡೆ ವೈರಲ್ ಆಗುತ್ತಿದೆ. ಐಐಟಿ ಪ್ರಾಧ್ಯಾಪಕ, ಸಿಇಟಿ ಪ್ರಾಧ್ಯಾಪಕ ಶಿಕ್ಷಣ ಸಚಿವರಿಗೆ ಪತ್ರಕರ್ತರಿಂದ ಪ್ರಶ್ನೆಗಳು ತೂರಿ ಬರುತ್ತಿದ್ದವು. ಶಿಕ್ಷಣ ಸಚಿವರು ಪಠ್ಯ ಪರಿಷ್ಕರಣೆಯನ್ನು ಮಾಡಿದ್ದನ್ನು